Wednesday, 22 March 2017

ಹಿಂಧೂ ಧರ್ಮ


  • ಭಾರತದ ಅತೀ ಪ್ರಾಚೀನ ಧರ್ಮ - ಹಿಂಧೂ ಧರ್ಮ
  • ಹಿಂಧೂ ಧರ್ಮವನ್ನು ಈ ಹೆಸರಿನಿಂದಲೂ ಕರೆಯುವರು - ಸನಾತನ ಧರ್ಮ
  • ಹಿಂಧೂ ಎಂಬ ಪದ ಈ ಭಾಷೆಯಿಂದ ಬಂದಿದೆ - ಪರ್ಶಿಯನ್
  • ಸಿಂಧೂ ದೇಶವನ್ನು ಹಿಂಧೂ ಎಂದು ಕರೆದವರು - ಪರ್ಶಿಯನ್ನರು
  • ಹಿಂದೂ ಧರ್ಮದ ಸಂಕೇತ - ಪ್ರಣವ ಅಥವಾ ಓಂ
  • ಪ್ರಣವ ಪದದ ಅರ್ಧ - ಸದಾ ನೂತನ ಅಥವಾ ಆ ಮೂಲಕ ಫಲಕಾರಿಯಾದ ದೈವವನ್ನು ಸ್ತುತಿಸುವುದು ಎಂದರ್ಥ
  • ಹಿಂದೂ ಧರ್ಮದ ಇತರ ಹೆಸರುಗಳು - ವೈಧಿಕ ಧರ್ಮ , ಆರ್ಯ ಧರ್ಮ
  • ಹಿಂದೂ ಧರ್ಮದ ಮೂಲ ಗ್ರಂಥಗಳ ವಿಭಾಗಗಳು - ಶೃತಿ ಮತ್ತು ಸ್ಮೃತಿ
  • ಶೃತಿ ಎಂದರೆ - ಕೇಳಿಸಿಕೊಂಡಿದ್ದು ಎಂದರ್ಥ
  • ಸ್ಮೃತಿ ಎಂದರೆ - ನೆನಪಿನಲ್ಲಿ ಉಳಿದದ್ದು ಎಂದರ್ಥ
  • ಭಗವದ್ಗೀತೆ - ಮಹಾಭಾರತದ ಒಂದು ಅಂಗವಾಗಿದೆ

  • ಹಿಂದೂ ಧರ್ಮದ ತತ್ವಗಳು
  • ನಾಲ್ಕು ಪುರುಷಾರ್ಥಗಳು - ಧರ್ಮ ,ಅರ್ಥ , ಕಾಮ ಹಾಗೂ ಮೋಕ್ಷ
  • ನಾಲ್ಕು ಆಶ್ರಮಗಳು - ಬ್ರಹ್ಮಚಾರ್ಯ , ಗೃಹಸ್ಥ , ವಾನಪ್ರಸ್ಥ , ಸನ್ಯಾಸ
  • ಮೋಕ್ಷ ಹೊಂದಲು ಇರುವ ಮೂರು ಮಾರ್ಗ - ಜ್ಞಾನ , ಕರ್ಮ ಹಾಗೂ ಭಕ್ತಿ
  • ಚತುರ್ವರ್ಣಗಳು - ಬ್ರಾಹ್ಮಣ ,ಕ್ಷತ್ರಿಯ , ವೈಶ್ಯ ಹಾಗೂ ಶೂದ್ರ

  • ಹಿಂದೂ ಧರ್ಮ ಬೆಳೆದು ಬಂದ ಹಂತಗಳು
  • a. ವೇದಗಳ ಕಾಲ
  • b. ಆಚಾರ್ಯರ ಕಾಲ
  • c. ಭಕ್ತಿಯುಗ
  • d. ಸುಧಾರಣಿಯ ಕಾಲ


  • ಹಿಂದೂ ಧರ್ಮದ ಇತಿಹಾಸ - ಸುಮಾರು 5000 ವರ್ಷಗಳ ಹಿಂದಿನದು
  • ವೇದಕಾಲದ ಜನರ ಅಭಿಮಾನ ದೇವತೆಗಳು - ಪ್ರಜಾಪತಿ , ರುದ್ರ , ಯಮ
  • ಹಿಂದೂ ಧರ್ಮವು - ವೇದಗಳ ಉಪದೇಶಗಳ ಆಧಾರದ ಮೇಲೆ ನಿಂತಿದೆ
  • ದಕ್ಷಿಣ ಭಾರತದಲ್ಲಿ ಹಿಂಧೂ ಧರ್ಮದಲ್ಲಿ ತೊಡಗಿದ್ದ ಪ್ರಥಮ ಆಚಾರ್ಯರು - ನಾಯನಾರಘಲು ಹಾಗೂ ಆಳ್ವಾರರು
  • ದಕ್ಷಿಣ ಭಾರತದ ಪ್ರಸಿದ್ದ ಆಚಾರ್ಯ ತ್ರಯರು - ಶಂಕರಾಚಾರ್ಯ , ಮಧ್ವಾಚಾರ್ಯ ಹಾಗೂ ರಮಾನುಜಾಚಾರ್ಯ
  • ಅದ್ವೈತ ಸಿದ್ದಾಂತದ ಪ್ರವರ್ತಕರು - ಶಂಕರಚಾರ್ಯ
  • ಕಾಯಕ ತತ್ವದ ಪ್ರತಿಪಾದಕರು - ಬಸವಣ್ಣ
  • ದ್ವೈತ ಸಿದ್ದಾಂತದ ಪ್ರತಿಪಾದಕರು - ಮಧ್ವಚಾರ್ಯರು
  • ವಿಶಿಷ್ಟಾದ್ವೈತ ಸಿದ್ದಾಂತದ ಪ್ರತಿಪಾದಕರು - ರಾಮಾನುಜಾಚಾರ್ಯರು
  • ನವಭಾರತದ ಪ್ರವಾದಿ ಎಂದು ಕರೆಸಿಕೊಂಡವರು - ರಾಜಾರಾಮ್ ಮೋಹನ್ ರಾಯ್
  • ಬ್ರಹ್ಮ ಸಮಾಜವನ್ನು ಸ್ಥಾಪಿಸಿದವರು - ರಾಜ ರಾಮ್ ಮೋಹನ್ ರಾಯ್
  • ಬ್ರಹ್ಮ ಸಮಾಜದ ಸ್ಥಾಪನೆಯಾದ ವರ್ಷ - 1928
  • ನವೋದಯ ಧೃವ ತಾರೆ - ರಾಜರಾಮ್ ಮೋಹನ್ ರಾಯ್
  • ಆರ್ಯ ಸಮಾಜದ ಸ್ಥಾಪಕರು - ಸ್ವಾಮಿ ದಯಾನಂದ ಸರಸ್ವತಿ
  • ಆರ್ಯ ಸಮಾಜದ ಸ್ಥಾಪನೆಯಾದ ವರ್ಷ - 1875 ರಲ್ಲಿ
  • ವೇದಗಳಿಗೆ ಹಿಂತಿರುಗಿ ಎಂದು ಕರೆ ನೀಡಿದವರು - ದಯಾನಂದ ಸರಸ್ವತಿ
  • ಸ್ವಾಮಿ ಶಿವನಂದರ ಪ್ರಮುಖ ಸಂಘ ಸಂಸ್ಥೆಗಳು - Devine life Sociaty , ಸಾಧು ಸಮಾಜ , ಹಾಗೂ ದಿ ಹಿಂದೂ ಪರಿಷತ್

  • ಹೊಸಮತಗಳ ಉದಯ
  • ಪ್ರಪಂಚದ ಧಾರ್ಮಿಕ ಕ್ಷೇತ್ರದಲ್ಲಿ ಆಶಾಂತಿ ತುಂಬಿದ ಕಾಲ - ಕ್ರಿ.ಪೂ. 6 ನೇ ಶತಮಾನ
  • ಪರ್ಷಿಯಾದ ಝರತುಷ್ಟ ಪಂಥದ ಸ್ಥಾಪಕ - ಝರತುಷ್ಟ

  • ಹೊಸ ಮತಗಳ ಉದಯಕ್ಕೆ ಕಾರಣಗಳು
  • ಹಿಂದೂ ಸಮಾಜದ ಹಲವು ದೋಷ ಮತ್ತು ದಬ್ಬಾಳಿಕೆ ವಿರುದ್ದ ದಂಗೆ
  • ಬ್ರಾಹ್ಮಣರ ಪ್ರಾಬಲ್ಯ
  • ಪ್ರಾಣಿ ಬಲಿ
  • ಜನ ಸಮಾನ್ಯರಿಗೆ ಅರ್ಥವಾಗದ ಹಿಂದೂ ಗ್ರಂಥ
  • ಕಠೋರ ಆಚರಣಿಗಳು
  • ಜಾತಿ ಪದ್ದತಿ ಮತ್ತು ಅಸ್ಪೃಶ್ಯತೆ

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...