Wednesday, 22 March 2017

ಬೌದ್ಧ ಧರ್ಮ


  • ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ
  • ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ಧ
  • ಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್ಥ
  • ಗೌತಮ ಬುದ್ಧನ ತಂದೆಯ ಹೆಸರು -- ಶುದ್ಧೋದನ
  • ಶುದ್ಧೋದನ ಈ ಕುಲಕ್ಕೆ ಸೇರಿದ ಅರಸ - - ಶಾಕ್ಯ ಕುಲ
  • ಶುದ್ಧೋದನ ರಾಜ್ಯವಾಳುತ್ತಿದ್ದ ಪ್ರದೇಶ - - ಕಪಿಲವಸ್ತು
  • ಬುದ್ಧನ ತಾಯಿಯ ಹೆಸರು - - ಮಾಯಾದೇವಿ
  • ಮಾಯಾದೇವಿಯ ತವರು ಮನೆ - - ದೇವದಾಹ ಎಂಬ ನಗರ
  • ಮಾಯಾದೇವಿ ಬುದ್ಧನಿಗೆ ಜನ್ಮ ನೀಡಿದ ಪ್ರದೇಶ -- ಲುಂಬಿಣಿ ವನ
  • ಲುಂಬಿಣಿವನ ಪ್ರಸ್ತುತ ಈ ಪ್ರದೇಶದಲ್ಲಿದೆ -- ನೇಪಾಳದ ಗಡಿ ಪ್ರದೇಶ
  • ಬುದ್ಧನ ಮಲತಾಯಿಯ ಹೆಸರು - - ಮಹಾ ಪ್ರಜಾಪತಿ
  • ಜಿಂಕೆಯ ವನ ಎಂದು ಕರೆಯಲ್ಪಡುವ ಪ್ರದೇಶ - ಸಾರಾನಾಥ
  • ಬುದ್ದನ ಕುರಿತಾದ ತಮಿಳು ಕೃತಿ - - ಮಣಿಮೇಖಲೈ
  • ಬುದ್ದನ ಬಾಲ್ಯದಲ್ಲಿ ಭವಿಷ್ಯ ನುಡಿದ ಸನ್ಯಾಸಿ - ಅನಿತ
  • ಬುದ್ದನ ಪತ್ನಿಯ ಹೆಸರು - ಯಶೋಧರಾ
  • ಬುದ್ಧನ ಮುಗುವಿನ ಹೆಸರು - ರಾಹುಲ
  • ಬುದ್ಧ ಸನ್ಯಾಸತ್ವ ಪಡೆಯಲು ಕಾರಣವಾದ ಅಂಶ - ವೃದ್ದ ಕುಷ್ಠರೋಗಿ , ಶವ ಹಾಗೂ ಸನ್ಯಾಸಿ

  • ಸತ್ಯಾನ್ವೇಷಣಿ
  • ಬುದ್ಧನು ಲೌಕಿಕ ಪ್ರಪಂಚದಿಂದ ದೂರ ಸರಿಯಲು ಪ್ರಯತ್ನಿಸಿದ್ದು - 21 ನೇ ವಯಸ್ಸಿನಲ್ಲಿ
  • ಬುದ್ಧನು ಸತ್ಯಾನ್ವೇಷಣಿಗೆ ಹೊರಟ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾಪರಿತ್ಯಾಗ
  • ರಾಜ್ಯ ತೊರೆದು ಹೊರಟ ಬುದ್ಧನು ತಲುಪಿದ ಮೊದಲ ಪ್ರದೇಶ - ಗಯಾ
  • ಬುದ್ಧನಿಗೆ ಜ್ಞಾನೇದಯವಾದದ್ದು - ಬೋದಿ ವೃಕ್ಷದ ಕೆಳಗೆ
  • ತಥಾಗತ ಎಂದರೇ - ಸತ್ಯವನ್ನು ಕಂಡವನು ಎಂದರ್ಥ
  • ಬುದ್ದನು ನಿರ್ವಾಣ ಹೊಂದಿದ ಪ್ರದೇಶ - ನೇಪಾಳದ ಕುಶೀನಗರ

  • ಬುದ್ದನ ತತ್ವಗಳು
  • ನಾಲ್ಕು ಮೂಲ ತತ್ವಗಳು
  • ನಾಲ್ಕು ಮಹಾನ್ ಸತ್ಯಗಳು
  • ಅಷ್ಟಾಂಗ ಮಾರ್ಗ

  • ನಾಲ್ಕು ಮೂಲ ತತ್ವಗಳು
  • ಅಹಿಂಸೆ
  • ಸತ್ಯ ನುಡಿಯುವಿಕೆ
  • ಕಳ್ಳತನ ಮಾಡದಿರುವುದು
  • ಪಾವಿತ್ರತೆ
  • ನಾಲ್ಕು ಮಹಾನ್ ಸತ್ಯಗಳು

  • ದುಃಖ
  • ದುಃಖಕ್ಕೆ ಕಾರಣ
  • ದುಃಖದ ನಿವಾರಣಿ
  • ದುಃಖದ ನಿವಾರಣಿಗೆ ಮಾರ್ಗ
  • ಅಷ್ಟಾಂಗ ಮಾರ್ಗ

  • ಒಳ್ಳೆಯ ನಂಬಿಕೆ
  • ಒಳ್ಳೆಯ ಆಲೋಚನೆ
  • ಒಳ್ಳೆಯ ಮಾತು
  • ಉತ್ತಮ ನಡತೆ
  • ಉತ್ತಮ ಜೀವನ
  • ಒಳ್ಳೆಯ ಪ್ರಯತ್ನ
  • ಉತ್ತಮ ವಿಚಾರಗಳ ನೆನಪು
  • ಯೋಗ್ಯ ರೀತಿಯ ಧ್ಯಾನ
  • ಅಹಿಂಸೆಯೆ ದುಃಖಕ್ಕೆ ಮೂಲ ಕಾರಣ ಎಂಬ ಹೇಳಿಕೆ ನೀಡಿದವರು - ಬುದ್ಧ
  • ಬುದ್ಧನ ಪ್ರಕಾರ ಮುಕ್ತಿಗೆ ಕೊಂಡೊಯ್ಯಲಿರುವ ದಾರಿ - ಅಷ್ಟಾಂಗ ಮಾರ್ಗ
  • ಅಷ್ಟಾಂಗ ಮಾರ್ಗವನ್ನು ಈ ಹೆಸರಿನಿಂದಲೂ ಕರೆಯುವರು - - ಮಾಧ್ಯಮಿಕ ಮಾರ್ಗ
  • ವ್ಯಕ್ತಿಯ ಮೋಕ್ಷ ಸಾಧನೆಗೆ ಸೂಕ್ತ ದಾರಿ ಕಲ್ಪಿಸುವ ಮಾರ್ಗ - ಅಷ್ಟಾಂಗ ಮಾರ್ಗ
  • ಬುದ್ಧನ ಉಪದೇಶಗಲನ್ನು ಒಳಗೊಂಡಿರುವ ಬೌದ್ಧ ಸಾಹಿತ್ಯ - ತ್ರಿಪಿಟಕ
  • ಬೌದ್ಧ ಧರ್ಮದ ಪ್ರಸಾರ


  • ಬುದ್ಧನ ಉಪದೇಶ ಈ ಭಾಷೆಯಲ್ಲಿ ಪ್ರಸಾರವಾಯಿತು - ಪಾಳಿ ಭಾಷೆ
  • ಬೌದ್ಧ ಧರ್ಮದ ಎರಡು ಪಂಗಡಗಳು - ಹೀನಾಯಾನ ಮತ್ತು ಮಹಾಯಾನ

  • ಬೌದ್ಧ ಮಹಾ ಸಭೆಗಳು
  • ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ರಾಜಗೃಹದಲ್ಲಿ ಜರುಗಿತು.
  • ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ವ್ಯವಸ್ಥೆಗೊಳಿಸಿದವರು - ಅಜಾತಶತೃ
  • ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಇದರ ಅಧ್ಯಕ್ಷತೆ ವಹಿಸಿದವರು - ಮಹಾಕಶ್ಯಪಾ
  • ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಈ ಸಭೆಯಲ್ಲಿ ತ್ರಿಪಿಟಕ ಎಂಬ ಗ್ರಂಥವನ್ನು ರಚಿಸಲಾಯಿತು
  • ಎರಡನೇ ಸಭೆ - ಕ್ರಿ.ಪೂ. 387 ರಲ್ಲಿ - ವೈಶಾಲಿಯಲ್ಲಿ ಜರುಗಿತು
  • ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಪಾಟಲಿಪುತ್ರದಲ್ಲಿ ನಡೆಯಿತು
  • ಮೂರನೇ ಸಭೆ - ಕ್ರಿ.ಪೂ. 237 ರ ಸಭೆ - ಅಶೋಕನಿಂದ ಸಮಾವೇಶಗೊಂಡಿತು
  • ಮೂರನೇ ಸಭೆ - ಕ್ರಿ.ಪೂ. 237 ರ ಅಧ್ಯಕ್ಷತೆಯೆಯನ್ನು - ಮುಗ್ಗಲಿಪುತ್ರ ವಹಿಸಿದ್ದನ್ನು
  • ಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಕಥಾ ವಸ್ತು ಎಂಬ ಗ್ರಂಥವನ್ನು ರಚಿಸಲಾಯಿತು
  • ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಶ್ರೀನಗರದಲ್ಲಿ ನಡೆಯಿತು
  • ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಕಾನಿಷ್ಕನ ಆಶ್ರಯದಲ್ಲಿ ನಡೆಯಿತು
  • ನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಬೌದ್ಧ ಧರ್ಮ ಮಹಾಯಾನ ಹಾಗೂ ಹೀನಾಯಾನ ಎಂಬ ಎರಡು ಪಂಗಡಗಳಾಗಿ ವಿಭಜನೆಗೊಂಡಿತು .

  • ಬೌದ್ಧ ಧರ್ಮದ ಅವನತಿಗೆ ಕಾರಣ
  • ಹೀನಾಯಾನ ಮಹಾಯಾನ ಪಂಗಡಗಳ ಉಗಮ
  • ಬೌದ್ಧ ಭಿಕ್ಷು ಹಾಗೂ ಭಿಕ್ಷುಣಿಯರು ಕಾರ್ಯದಲ್ಲಿ ಉತ್ಸಾಹ ಹೀನಾರಾಗಿದ್ದರು
  • ಬೌದ್ಧ ಸಂಗಾರಾಗಳು ಸಂಪತ್ತಿನ ಕೇಂದ್ರವಾಗಿದ್ದು
  • ಭಿಕ್ಷುಗಳ ಅಶ್ಲೀಲ ನಡತೆ
  • ಗುಪ್ತ ಸಾಮ್ರಾಜ್ಯದ ಉಗಮ
  • ಶಂಕರಾಚಾರ್ಯರ ವಾಸ
  • ಮುಸಲ್ಮಾನರ ದಾಳಿ

  • Extra Tips

  • ತ್ರಿಪಿಟಕಗಳು - ಸುತ್ತ ಪಿಟಕ ,ವಿನಯ ಪಿಟಕ ಹಾಗೂ ಅಭಿಧಮ್ಮ ಪಿಟಕ
  • ಶಾಕ್ಯಮುನಿ ಎಂದು ಕರೆಸಿಕೊಂಡವರು - ಬುದ್ಧ
  • ಬುದ್ಧನು ಜನಿಸಿದ ದಿನ - ವೈಶಾಖ ಶುದ್ಧ ಪೂರ್ಣಿಮೆಯ ದಿನ
  • ಬುದ್ಧನ ಮಲತಾಯಿಯ ಹೆಸರು - ಮಹಾಪ್ರಜಾಪತಿ ಗೌತಮಿ
  • ರಾಜಗೃಹದಲ್ಲಿ ಬುದ್ಧನು ಭೇಟಿಮಾಡಿದ ಸನ್ಯಾಸಿಗಳು - ಉದ್ರಕ ,ರಾಮಪುತ್ರ ,ಆರಾಢಕಾಲ
  • ಬುದ್ಧ ಪದದ ಅರ್ಥ - ಜ್ಞಾನೋದಯ ಪಡೆದವನು
  • ಬುದ್ಧನಿಗೆ ಜ್ಞಾನೋದಯವಾದ ದಿನ - ವೈಶಾಖ ಶುದ್ದ ಪೂರ್ಣಿಮೆಯಂದು
  • ಜ್ಞಾನೋದಯದ ನಂತರ ಅರಳಿ ಮರ - ಭೋದಿ ವೃಕ್ಷವಾಯಿತು
  • ತಥಾಗತ ಎಂಬುವುದಾಗಿ ಪ್ರಖ್ಯಾತಿ ಪಡೆದವನು - ಬುದ್ಧ
  • ತಥಾಗತ ಎಂದರೆ - ಸತ್ಯವನ್ನು ಕಂಡವನು
  • ಬುದ್ಧ ನಿರ್ವಾಣ ಹೊಂದಿದ್ಧು ಈ ವಯಸ್ಸಿನಲ್ಲಿ - 80
  • ಬುದ್ಧನು ಪ್ರಥಮ ಭಾರಿಗೆ ಭೋಧನೆ ಆರಂಬಿಸಿದ್ದು ಈ ಪ್ರದೇಶದಲ್ಲಿ - ಸಾರಾನಾಥದ ಜಿಂಕೆ ಉದ್ಯಾನ
  • ಬುದ್ಧನಿಗಿದ್ದ ಪ್ರಾಥಮಿಕ ಶಿಷ್ಯರು - 5 ಮಂದಿ
  • ಬುದ್ಧನ ಬ್ರಾಹ್ಮಣ ಶಿಷ್ಯರು - ಆನಂದ ,ಸಾರಿಪುತ್ರ ,ಮಾದ್ಗಲ್ಯಾಯನ್ .ಅಶ್ರಜಿತು ,ಉರವೇಲ
  • ಬುದ್ಧನ ಶೂದ್ರ ಶಿಷ್ಯರು - ಉಪಾಲಿ ಮತ್ತು ಸುನಿತ
  • ಬುದ್ಧನ ವೈಶ್ಯ ಶಿಷ್ಯ - ಅನಿರುದ್ಧ
  • ಬುದ್ಧನ ಮಹಿಳಾ ಶಿಷ್ಯೆಯರು - ಆಮ್ರ ಪಾಲಿ , ಸುಜಾತ ,ಕಿಸಾಗೋತಮಿ ಕ್ಷೇಮ
  • ಬುದ್ಧನ ಹಿಂದಿನ ಜನ್ಮ ಕಥೆಗಳನ್ನು ಬಂದಿರುವ ಕಥೆ - ಜಾತಕ ಕಥೆಗಳು
  • ಜಾತಕ ಕಥೆ ಕೃತಿಯ ಕರ್ತೃ - ಆರ್ಯ ಮಿತ್ರ
  • ಬೌದ್ಧ ಧರ್ಮದ ಹಿರಿಮೆಯನ್ನು ಕುರಿತು ಇರುವ ಗ್ರಂಥ A History of Indian civilization
  • A History of Indian civilization ಕೃತಿಯ ಕರ್ತೃ - ರಾಧಕುಮುಧ್ ಮುಖರ್ಜಿ
  • Encint India - ಕೃತಿಯ ಕರ್ತೃ - ವಿ.ಸಿ.ಪಾಂಡೆ
  • ಬುದ್ಧನ ಮೂರು ಆದರ್ಶಗಳು - ಬುದ್ಧಂ ಶರಣಂ ಗಚ್ಚಾಮಿ ,ಧರ್ಮ ಶರಣಂ ಗಚ್ಚಾಮಿ , ಸಂಘಂ , ಗಚ್ಚಾಮಿ
  • ಬೌದ್ಧ ಧರ್ಮದ ಪ್ರಚಾರದಲ್ಲಿ ಅಗ್ರಗಣ್ಯನಾದ ಅರಸ - ಅಶೋಕ
  • ಅಶೋಕನ ಮಕ್ಕಳ ಹೆಸರು - ಮಹೇಂದ್ರ ಮತ್ತು ಸಂಘಮಿತ್ರೆ
  • ಮಹೇಂದ್ರ ಮತ್ತು ಸಂಘಮಿತ್ರೆ ಬೌದ್ಧ ಧರ್ಮ ಪ್ರಚಾರ ಮಾಡಿದ ಸ್ಥಳ - ಬರ್ಮಾ ಮತ್ತು ಶ್ರೀಲಂಕಾ
  • ಬೌದ್ಧ ಧರ್ಮದ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ವಿದ್ಯಾಲಯ - ನಲಂದಾ ವಿಶ್ವವಿದ್ಯಾಲಯ
  • Light of Asia ಅಥವಾ ಏಷ್ಯಾದ ಬೆಳಕು ಎಂದು ಕರೆದವರು - ಸರ್ ಎಡ್ವಿನ್ ಅರ್ನಾಡ್
  • Edvine Arnald ರವರು - ಜೆಕೋ ಬುಕ್ತ ಕೃತಿಯಲ್ಲಿ ಬುದ್ಧನನ್ನ The Light of Asia ಎಂದು ಕರೆದಿದ್ದಾರೆ
  • ಹೀನಾಯಾನಿಗಳೆಂದರೆ - ಬುದ್ಧನ ಮೂಲ ತತ್ವದಲ್ಲಿ ನಂಬಿಕೆಯುಳ್ಳವರು
  • ಮಹಾಯಾನಿಗಳೆಂದರೇ - ಬುದ್ಧನನ್ನು ವಿಗ್ರಹ ರೂಪದಲ್ಲಿ ಆರಂಭಿಸಿದವರು
  • ಬುದ್ಧನ ಪಾದಗಳ ಗುರುತು ಅಥವಾ ಖಾಲಿ ಪೀಠಕ್ಕೆ ಪೂಜೆ ಸಲ್ಲಿಸುತ್ತಿದ್ದವರು - ಹೀನಾಯಾನ ಪಂಥದವರು
  • ಹೀನಾಯಾನಿಗಳು ಈ ರಾಜನ ಕಾಲದಲ್ಲಿ ಖ್ಯಾತಿ ಹೊಂದಿದ್ದರು - ಅಶೋಕ
  • ಬುದ್ಧನನ್ನು ದೇವರೆಂದು ಪರಿಗಣಿಸಿದವರು - ಮಹಾಯಾನಿಗಳು
  • ಮಹಾಯಾನ ಪಂಥ ಹೆಚ್ಚು ಪ್ರಚಲಿತದಲ್ಲಿದ್ದವು - ಕಾನಿಷ್ಕನ ಕಾಲದಲ್ಲಿ
  • ಬುದ್ದಗಯಾ ಹಾಗೂ ಬರಾಬರ್ ಗುಹಾಲಯ ಈ ರಾಜ್ಯದಲ್ಲಿದೆ - ಬಿಹಾರ
  • ಸಾಂಚಿಯ ಸ್ಥೂಪ ಈ ರಾಜ್ಯದಲ್ಲಿದೆ - ಮಧ್ಯಪ್ರದೇಶ
  • ಅಜಂತಾ ದೇವಾಲಯ ಈ ಪ್ರದೇಶದಲ್ಲಿದೆ - ಮಹಾರಾಷ್ಠ್ರ
  • ನಾಗರ್ಜುನಕೊಂಡ ಈ ಪ್ರದೇಶದಲ್ಲಿದೆ - ಆಂದ್ರಪ್ರದೇಶ
  • ವಿಶ್ವದಲ್ಲಿಯೆ ಅತಿ ದೊಡ್ಡದಾದ ಬೋರೋಬುದೂರ್ ಅಥವಾ ಬೃಹತ್ ಬುದ್ಧ ದೇವಾಲಯ ಇರುವ ಪ್ರದೇಶ ಇಂಡೋನೆಷ್ಯಾದ ಜಾವ ದ್ವೀಪದಲ್ಲಿ
  • 1954 ಡಿಸೆಂಬರ್ ನಲ್ಲಿ ವಿಶ್ವ ಬೌದ್ಧ ಸಮ್ಮೇಳನ ನಡೆದ ಪ್ರದೇಶ - ಸಿಂಹಳ
  • ಡಾ//.ಬಿ.ಆರ್.ಅಂಬೇಡ್ಕರ್ ರವರು ಬೌದ್ಧ ಧರ್ಮವನ್ನು ಸ್ೀಕರಿಸಿದ ಪ್ರೇರಣಿಯಾದ ಸಮ್ಮೇಳನ - ಸಿಂಹಳದಲ್ಲಿ 1954 ರಲ್ಲಿ ನಡೆದ ಬೌದ್ಧ ಸಮ್ಮೇಳನ
  • ಅಂಬೇಡ್ಕರ್ ರವರು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದು - 14/10/1956 ನಾಗಪುರದಲ್ಲಿ
  • ಅಂಬೇಡ್ಕರ್ ರವರು - ಬೌದ್ಧ ಧರ್ಮವನ್ನು ಸ್ವೀಕರಿಸಿದ ಸಂಧರ್ಭದಲ್ಲಿದ್ದ ಬೌದ್ಧ ಭಿಕ್ಷು - ಕುಶೀನಗರದ ಚಂದ್ರಮಣಿ
  • ಕ್ರಿ..ಶ. 2000 ದಲ್ಲಿ ತಾಲಿಬಾನ್ ಉಗ್ರರಿಂದ ನಾಶಗೊಂಡ ಬುದ್ಧನ ಶಿಲಾಕೃತಿ - ಅಫ್ಘಾನಿಸ್ಥಾನದ ಬೊಹೆಮಿಯಾನ್ ಪ್ರಾಂತ್ಯದ ಶಿಲಾಕೃತಿ

  • ಬೌದ್ಧ ಧರ್ಮದ ಪ್ರಮುಖ ಗ್ರಂಥಗಳು
  • ಬುದ್ಧನು ಜನಿಸಿದ ವರ್ಷ - ಕ್ರಿ.ಪೂ. 567
  • ರಾಹುಲ ಪದದ ಅರ್ಥ - ತೊಡಕು
  • ಬುದ್ಧನಿಗೆ ಹೊಸ ವಿಚಾಗಳು ಹೊಳೆದುದನ್ನು ಈ ಹೆಸರಿನಿಂದ ಕರೆಯುವರು - ಜ್ಞಾನೋದಯ
  • ಸಂಸ್ಕೃತದಲ್ಲಿ ಬೌದ್ಧ ಗ್ರಂಥಗಳನ್ನು ಬರದ ಪಂಥ - ಮಹಾಯಾನ
  • ಮಧುರೈಯಲ್ಲಿ ದ್ರಾವಿಡ ಸಂಘವನ್ನು ಕಟ್ಟಿದವರು - ಜೈನರು
  • ನಮ್ಮ ರಾಷ್ಟ್ರೀಯ ಲಾಂಛನ - ಸಾರಾನಾಥದ ಸ್ತಂಭಗ್ರದ ಸಿಂಹಗಳ ಪ್ರತಿಮೆಯನ್ನ ಹೊಂದಿದೆ
  • ಬುದ್ಧನು ನಿರ್ವಾಣ ಹೊಂದಿದ ದಿನಾಂಕ - ಕ್ರಿ.ಪೂ. 48 ರಲ್ಲಿ
  • ಪ್ರಸ್ತುತ ಧರ್ಮ ಗುರುವಿನ ಹೆಸರು - ದಲೈಲಾಮಾ
  • ದಲೈಲಾಮ ಈ ಪ್ರದೇಶದವರು - ಟಿಬೆಟ್
  • ಬುದ್ಧನು ಬೋದಿಸಿದ ಆರ್ಯ ಸತ್ಯಗಳ ಸಂಖ್ಯೆ - ನಾಲ್ಕು
  • ಅಶೋಕನ ಕಾಲದಲ್ಲಿ ನಡೆದ ಬೌದ್ಧ ಸಮ್ಮೇಳನ - ಮೂರನೇಯದು
  • ಎರಡನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ವೈಶಾಲಿ
  • ಮೊದಲನೆ ಬೌದ್ಧ ಸಮ್ಮೇಳನ ನಡೆದ ಸ್ಥಳ - ರಾಜಗೃಹ
  • ಮೂರನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ಪಾಟಲಿ ಪುತ್ರ
  • ಬುದ್ದನ ಮೂೂಲ ಬೋಧನೆಗಳಲ್ಲಿ ಬದಲಾವಣಿ ಬಯಸದ ಬೌದ್ಧ ಭಿಕ್ಷುಗಳನ್ನು ಈ ಹೆಸರಿನಿಂದ ಕರೆಯುವರು - ಸ್ಥವಿರರು
  • ಬೌದ್ಧ ಧರ್ಮವನ್ನು ಜೈನಧರ್ಮದಿಂದ ಪ್ರತ್ಯೇಕಿಸುವ ತತ್ವ - ಎಲ್ಲಾ ಜೀವ ವಸ್ತುಗಳಿಗೆ ಆತ್ಮವಿದೆ ಎಂಬುದು
  • ಬುದ್ಧನ ಅಭಿಪ್ರಾಯದಂತೆ ನಿರ್ವಾಣ ಪಡೆಯಲು ಸೂಕ್ತವಾದ ಮಾರ್ಗ - ಕಠಿಮ ತಪ್ಪಸ್ಸು
  • ಭಿಕ್ಷುಣಿಯರ - ಭಿಕ್ಷುಗಳ ದಿನಚರಿಯ ನಿಯಮ ಸಂಘದ ಶಿಷ್ಟಾಚಾರಗಳು ಮುಂತಾದುವುಗಳನ್ನು ಹೊಂದಿರುವ ಪಿಟಕ - ವಿನಯಪಿಟಕ
  • ಬುದ್ದನ ವಚನ , ಕಥನ ,ತತ್ವ ನಿರೂಪಣಿಗಳಿಂದ ಕೂಡಿರುವ ಪಿಟಕ - ಸುತ್ತ ಪಿಟಕ
  • ಬುದ್ಧನ ದಾರ್ಶನಿಕ ತತ್ವ ಹಾಗೂ ರಹಸ್ಯ ವಿಚಾರಗಳನ್ನು ಒಳಗೊಂಡಿರುವ ಪಿಟಕ - ಅಭಿದಮ್ಮ ಪಿಟಕ
  • ಪಿಟಕ ಪದದ ಅರ್ಥ - ಪೆಟ್ಟಿಗೆ ಅಥವಾ ಬುಟ್ಟಿ ಎಂದರ್ಥ
  • ಬುದ್ಧನು ತನ್ನ 16 ನೇ ವಯಸ್ಸಿನಲ್ಲಿ ವಿವಾಹವಾದನು
  • ಬುದ್ಧನು ಮಹಾ ಪರಿತ್ಯಾಗಿಯಾದುದು - 26 ನೇ ವಯಸ್ಸಿನಲ್ಲಿ
  • ಬುದ್ಧನು - ರಾಜಗೃಹವನ್ನು ತೊರೆದು ನಂತರ ಉರುವೇಲ ಗ್ರಾಮಕ್ಕೆ ಹೋಗಿ ಅಲ್ಲಿ ನಿರಂಜನ ನದಿಯಲ್ಲಿ ಸ್ನಾನ ಮಾಡಿ ಸುಜಾತ ಎಂಬುವವಳು ಕೊಟ್ಟ ಭಿಕ್ಷಾನ್ನವನ್ನ ತಿಂದು ನಂತರ ಗಯಾವನ್ನ ತಲುಪಿದ
  • ಬುದ್ಧಗಯಾದಲ್ಲಿ ತಪಸ್ಸನ್ನು ಕೈಗೊಂಡಿದ್ದು - 47 ದಿನ
  • ಬುದ್ಧನಿಗೆ ಜ್ಞಾನೋದಯವಾಗಿದ್ದು - 35 ನೇ ವಯಸ್ಸಿನಲ್ಲಿ
  • ಧರ್ಮ ಚಕ್ರದ ಪರಿವರ್ತನೆ ಎಂದರೆ - ಬುದ್ಧನು ತನ್ನ ಮೊದಲ ಪ್ರವಚನವನ್ನು ಸಾರಾನಾಥದ ಜಿಂಕೆಯವನ ದಲ್ಲಿ ಆರಂಭಿಸಿದ್ದನ್ನು ಈ ಹೆಸರಿನಿಂದ ಕರೆಯುವರು
  • ಬುದ್ಧನ ಮೊದಲ ಶಿಷ್ಯನ ಹೆಸರು - ಆನಂದ
  • ಬುದ್ದನು - ಉತ್ತರ ಪ್ರದೇಶದ ಗೋರಕ್ ಪುರ ಜಿಲ್ಲೆಯ ಕುಶಿನಗರದಲ್ಲಿ ಕ್ರ.ಪೂ. 487 ರಲ್ಲಿ ನಿರ್ವಾಣ ಹೊಂದಿದರು
  • ಬುದ್ಧನು ಬೋಧಿಸಿದ ಅಷ್ಟಾಂಗ ಮಾರ್ಗವು ಈ ಕಲ್ಪನೆಗೆ ಸಮಾನವಾಗಿದೆ - ಅರಿಸ್ಟಾಟಲ್ ಸುವರ್ಣ ಮಾಧ್ಯಮ ಕಲ್ಪನೆ
  • ಸುವರ್ಣ ಮಾಧ್ಯಮದ ಕಲ್ಪನೆ ನೀಡಿದವರು - ಅರಿಸ್ಟಾಟಲ್
  • 4 ನೇ ಬೌದ್ಧ ಸಮ್ಮೇಳನ ನಡೆದದ್ದು - ಕುಂಡಲ ವನದಲ್ಲಿ ( ಕ್ರಿ.ಪೂ.100 ) ರಲ್ಲಿ
  • ಕುಂಡಲ ವನ ಈ ರಾಜ್ಯದಲ್ಲಿದೆ - ಕಾಶ್ಮೀರ
  • 4ನೇ ಬೌದ್ಧ ಸಮ್ಮೇಳನ ನಡೆಸಿದವನು - ಕಾನಿಷ್ಕ
  • 4 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು - ವಸುಮಿತ್ರ
  • 5 ನೇ ಬೌದ್ಧ ಸಮ್ಮೇಳನ ನಡೆಸಿದವರು - ಹರ್ಷವರ್ಧನ
  • 5 ನೇ ಬೌದ್ಧ ಸಮ್ಮೇಳನ ನಡೆದದ್ದು - ಕಾನೂಜ್ ನಲ್ಲಿ ಕ್ರಿ.ಶ. 643
  • 5 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು - ಹ್ಯೂಯನ್ ತ್ಸಾಂಗ್
  • ನಲಂದಾ ಬೌದ್ಧ ವಿಶ್ವ ವಿದ್ಯಾಲಯವನ್ನು ಪೋಷಿಸಿದ ಅರಸ - ಹರ್ಷವರ್ಧನ
  • ಬೌದ್ಧ ಧರ್ಮವನ್ನು ಚೀನಾಗೆ ಪರಿಚಯಿಸಿದವರು - ಧರ್ಮರತ್ನ ಹಾಗೂ ಕಶ್ಯಾಪ
  • ಬೌದ್ಧ ಗ್ರಂಥಗಳನ್ನು ಚೀನಿ ಭಾಷೆಗೆ ತರ್ಜುಮೆ ಮಾಡಿದವನು - ಹ್ಯೂಯನ್ ತ್ಸಾಂಗ್
  • ನಲಂದಾ ವಿಶ್ವ ವಿದ್ಯಾಲಯಕ್ಕೆ ಬೆಂಕಿ ಇಟ್ಟ ಮುಸ್ಲಿಂ ದಾಳಿಕಾರ - ಭಕ್ತಿಯಾರ್ ಖಿಲ್ಜಿ
  • ಗಾಂಧಾರ ಶಿಲ್ಪಕಲೆಯನ್ನು ಹುಟ್ಟುಹಾಕಿದ ಧರ್ಮ - ಬೌದ್ಧ ಧರ್ಮ
  • ನಿರ್ವಾಣ ಎಂದರೇ - ಜನನ ಮರಣಗಳಿಂದ ಮುಕ್ತವಾಗಿ ದೈವಿ ಸಾನಿಧ್ಯ ಪಡೆಯುವುದು
  • ಕಪಿಲ ವಸ್ತು ಈ ಪ್ರದೇಶದಲ್ಲಿದೆ - ನೇಪಾಳ
  • ಬುದ್ಧನು ಮೋಕ್ಷ ಹೊಂದಿದ ದಿನವನ್ನು ಈ ಹೆಸರಿನಿಂದ ಕರೆಯಲಾಗಿದೆ - ಮಹಾಪರಿನಿರ್ವಾಣ
  • ಬುದ್ದನು ನಿರ್ವಾಣದ ಸಂಕೇತಗಳು - ಚೈತ್ಯಗಳು
  • ಬೌದ್ಧ ಧರ್ಮದ ಆಕ್ಸ್ ಫರ್ಡ್ ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿ.ವಿ.ನಿಲಯ - ನಲಂದಾ ವಿಶ್ವ ವಿದ್ಯಾನಿಲಯ
  • ಬೌದ್ಧ ಗುರು ದಲೈಲಾಮ ಭಾರತಕ್ಕೆ ಟಿಬೆಟಿನಿಂದ ವಲಸೆ ಬಂದ ವರ್ಷ - ಕ್ರಿ.ಶ . 1959 ರಲ್ಲಿ
  • ಬುದ್ದನ ಸ್ವಾಮಿ ನಿಷ್ಠ ಸೇವಕ - ಚನ್ನ
  • ಮಹಾವೀರನ ಅನುಯಾಯಿಗಳಾದ ಮುನಿ - ವಸ್ತ್ರ
  • ಜೈನ ದೇವಾಲಯಗಳನ್ನು ಈ ಹೆಸರಿನಿಂದ ಕರೆಯುವರು - ಬಸದಿ
  • ಕೇವಲಿ ಎಂದರೆ - ಜ್ಞಾನಿ ಎಂದರ್ಥ
  • ಬುದ್ಧನ ಸ್ಮಾರಕಗಳಿರುವ ಪ್ರದೇಶ - ಸಾರಾನಾಥ
  • ಗೌತಮ ಬುದ್ಧ - 80 ವರ್ಷ ಧರ್ಮ ಪ್ರಚಾರ ಮಾಡಿದ
  • ಬುದ್ದನು ಪವಿತ್ರ ಸ್ನಾನ ಮಾಡಿದ ನಿರಂಜನ ನದಿಯ ಪ್ರಸ್ತುತ ಹೆಸರು - ಲೀಲಾಜನ್
  • ಸಂಸ್ಕೃತದಲ್ಲಿ ಅತ್ಯಂತ ಪ್ರಾಚೀನವಾದ ಪಾರಿಪುತ್ರ ಪ್ರಕರಣ ಎಂಬ ನಾಟಕವನ್ನ ರಚಿಸಿದವನು - ಅಶ್ವ ಘೋಷ
  • ಭಾರತದಲ್ಲಿ ಸ್ಥಾಪಿಸಲಾದ ಕೊನೆಯ ಬೌದ್ಧ ವಿ.ವಿ. ನಿಲಯ - ವಿಕ್ರಮಶೀಲ
  • ಕುಶಾನರ ಕಾಲಕ್ಕೆ ಸೇರಿದ ಬೌದ್ಧ ಸ್ಮಾರಕ ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಹೊರ ಬಿದ್ದಿತು - ಸಂಗೋಲ್
  • ಭಾರತದಲ್ಲಿ ರಚಿಸಲ್ಪಟ್ಟ ಕೊನೆಯ ಬೌದ್ಧ ಸಾಹಿತ್ಯ ಗ್ರಂಥದ ಹೆಸರು - ದೋಹಾ ಕೋಶ
  • ಗೌತಮ ಬುದ್ಧನನ್ನು ಪ್ರಪ್ರಥಮವಾಗಿ ಮಾನವ ರೂಪದಲ್ಲಿ ಪ್ರಕಟಿಸಿದ ಶಿಲ್ಪಕಲೆ - ಗಾಂಧಾರ ಶಿಲ್ಪಕಲೆ
  • ಅಭಿಧರ್ಮ ಪೀಠಿಕೆಯನ್ನು ರಚಿಸಿದ ಬೌದ್ಧ ಸಮ್ಮೇಳನ - ಪಾಟಲಿಪುತ್ರ ಸಂಗಿತಿ
  • ಮಹಾಯಾನ ಬೌದ್ಧರು ಪ್ರಪ್ರಥಮವಾಗಿ ವಿಗ್ರಹಾರಾಧನೆಯನ್ನು ಪ್ರಾರಂಭಿಸಿದ ವರ್ಷ - ಕ್ರಿ.ಶ.1 ನೇ ದಶಕ
  • ಬುದ್ದನ ಶಾಂತಿ ಸಂದೇಶದೊಂದಿಗೆ ರೋಹಿಣಿ ನದಿಯ ನೀರಿನ ಗಲಭೆಯನ್ನು ನಿವಾರಿಸಿಕೊಂಡ ರಾಜ್ಯಗಳು - ಶಾಕ್ಯಮ ಮತ್ತು ಕೋಸಲ
  • ಬುದ್ದನು ಈ ವಿಷಯದ ಕುರಿತು ಚರ್ಚೆ ಮಾಡುವುದನ್ನು ನಿರಾಕರಿಸಿದವನು - ಆತ್ಮ ಮತ್ತು ದೇವರು
  • ಪಾಟಲಿಪುತ್ರ ನಗರದ ನಿರ್ಮಾತೃ - ಅಜಾತಶತೃ
  • ಅಂಗೀರಸ ಎಂದು ಹೆಸರನ್ನು ಹೊಂದಿದವನು - ಬುದ್ಧ
  • ಗೊತಮ ಬುದ್ಧನು ವೈಶಾಲಿಯಲ್ಲಿ ಈ ಗುರುವಿನ ಬಳಿ ಪಾಂಡಿತ್ಯವನ್ನು ಸಂಪಾದಿಸಿದವನು - ಅಲಾರಕಲಾಮ
  • ಮೊಟ್ಟ ಮೊದಲ ಬೌದ್ಧ ಸನ್ಯಾಸಿನಿ - ಪ್ರಜಾಪತಿ ಗೌತಮಿ
  • ಬುದ್ಧನ ಪತ್ನಿ ಯಶೋಧರೆಯ ಇನ್ನೋಂದು ಹೆಸರು - ಭದ್ರಕಾಂತ ಕಾತ್ಯಾಯಿನಿ

  • ಬುದ್ಧಮ ಜೀವನದ ಐದು ಘಟನೆಗಳು ಹಾಗೂ ಅವುಗಳ ಸಂಕೇತ
  • ಜನನ - ಕಮಲ ಮತ್ತು ವೃಷಭ
  • ಜ್ಞಾನ ಪ್ರಾಪ್ತಿ - ಕುದುರೆ
  • ನಿರ್ವಾಣ - ಬೋಧಿವಕ್ಷ
  • ಪ್ರಥಮ ಧರ್ಮೋಪದೇಶ - ಧರ್ಮಚಕ್ರ
  • ಪರಿನಿರ್ವಾಣ - ಸ್ಥೂಪ

Featured post

ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!

Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...