- ಜೈನ ಹಾಗೂ ಬೌದ್ಧ ಮತದ ಸಂಸ್ಥಾಪಕರು - ಕ್ಷತ್ರಿಯರು
- ಜೈನಧರ್ಮದ 23 ನೇ ತೀರ್ಥಂಕರ - ಪಾರ್ಶ್ವನಾಥ
- ಜೈನಧರ್ಮದ 24 ನೇ ತೀರ್ಥಂಕರ - ಮಹಾವೀರ
- ಪಾರ್ಶ್ವನಾಥನ ತಂದೆಯ ಹೆಸರು - ಅಶ್ವಸೇನಾ
- ಜೈನ ಧರ್ಮದ ಸ್ಥಾಪಕ - ಮಹಾವೀರ
- ಮಹಾವೀರ ಜನಿಸಿದ ವರ್ಷ - ಕ್ರಿ.ಪೂ. 599 ಅಥವಾ 540
- ಮಹಾವೀರ ಜನಿಸಿದ ಪ್ರದೇಶ - ಪಾಟ್ನ ಸಮೀಪದ ಕುಂಡಲಿವನ ಅಥವಾ ಕುಂದಗ್ರಾಮ
- ಮಹಾವೀರನ ತಂದೆಯ ಹೆಸರು - ಸಿದ್ಧಾರ್ಥ
- ಸಿದ್ಧಾರ್ಥ ಈ ಜನಾಂಗದ ್ರಸ - ಜ್ಞಾತ್ರಿಕರೆಂಬ , ಕ್ಷತ್ರಿಯ ಜನಾಂಗ
- ಮಹವೀರನ ತಾಯಿಯ ಹೆಸರು - ತ್ರಿಶಲಾದೇವಿ
- ಮಹಾವೀರ ವಿವಾಹವಾಗಿದ್ದು - 18 ನೇ ವಯಸ್ಸಿನಲ್ಲಿ
- ಮಹಾವೀರನ ಪತ್ನಿಯ ಹೆಸರು - ಯಶೋಧರೆ
- ಮಹಾವೀರ ಕೈವಲ್ಯ ಜ್ಞಾನವನ್ನು ಪಡೆದ ಗ್ರಾಮದ ಹೆಸರು - ಜ್ರುಂಬಕ
- ಮಹಾವೀರನು ಜೀವನದ ಅಂತ್ಯ ದಿನಗಳನ್ನು ಈ ಪ್ರದೇಶದಲ್ಲಿ ಕಳೆದನು - ಬಿಹಾರದ ಪಾವಾ ಪುರಿ ಎಂಬಲ್ಲಿ
- ಮಹಾವೀರನು ನಿರ್ವಾಣ ಹೊಂದಿದ ವರ್ಷ - ಕ್ರಿ.ಪೂ.527
- ಜೈನ ಧರ್ಮದ ಮುಖ್ಯ ಗುರಿ - ಆತನ ಮುಕ್ತಿ ಮತ್ತು ಲೌಕಿಕ ಸಂಬಂಧಗಳಿಂದ ಶಾಶ್ವತ ಬಿಡುಗಡೆ
- ಮಹಾವೀರನ ತತ್ವಗಳು
- ಅಹಿಂಸೆ
- ಸತ್ಯ ಸಂಧತೆ
- ಕಳ್ಳತನ ಮಾಡದಿರುವುದು
- ಸಂಪತ್ತಿನ ಬಗ್ಗೆ ವ್ಯಾಮೋಹ ಕೂಡದು
- ಬ್ರಹ್ಮಚಾರ್ಯ
- ಮಹಾವೀರನ ರತ್ನ ತ್ರಯಗಳು
- A. ಸತ್ಯದಲ್ಲಿ ನಂಬಿಕೆ - ಸಮ್ಯಕ್ ದರ್ಶನ
- B. ಉತ್ತಮ ಜ್ಞಾನ - ಸಮ್ಯಕ್ ಜ್ಞಾನ
- C. ಉತ್ತಮ ಚಾರಿತ್ರ್ಯ - ಸಮ್ಯಕ್ ಚಾರಿತ್ರ್ಯ
- ಸತ್ಯದಲ್ಲಿ ನಂಬಿಕೆ ಎಂದರೆ - ತೀರ್ಥಂಕರರ ಅಸ್ತಿತ್ವವನ್ನು ನಂಬುವುದು
- ಉತ್ತಮ ಜ್ಞಾನ ಎಂದರೆ - ಜೈನ ಧರ್ಮದ ತತ್ವಗಳನ್ನು ಪಾಲಿಸಿ ಜಯಿಸುವುದು
- ಉತ್ತಮ ಚಾರಿತ್ರ್ಯ ಎಂದರೆ - ಮಾನವೀಯ ಮೌಲ್ಯಗಳನ್ನಾಧರಿಸಿ ನೀತಿಯುತ ಬಾಳ್ವೆ ನಡೆಸುವುದು
- ಜೈನರು ಅನುಸರಿಸುತ್ತಿದ್ದ ಉಪವಾಸ ಪದ್ದತಿ - ಸಲ್ಲೇಖನ ವ್ರತ
- ಜೈನ ಧರ್ಮ ಮೊದಲು ಆರಂಭವಾದುದು - ವೈಶಾಲಿ ಹಾಗೂ ಮಗಧ ದೇಶದಲ್ಲಿ
- ಜೈನ ಧರ್ಮದ ಶಾಖೆಗಳು
- ಶ್ವೇತಾಂಬರರು
- ದಿಗಂಬರರು
- ಶ್ವೇತಾಂಬರರು
- ಇವರು ಪಾರ್ಶ್ವನಾಥನ ಅನುಯಾಯಿಗಳು
- ಬಿಳಿಯ ವಸ್ತ್ರವನ್ನು ಧರಿಸುವವರು
- ದಿಗಂಬರರು
- a. ಇವರು ಮಹಾವೀರನ ಅನುಯಾಯಿಗಳು
- b. ಇವರು ನಗ್ನರಾಗಿರುತ್ತಾರೆ
- c. ಇವರಿಗೆ ದಿಕ್ಕೆ ಅಂಬರ
- d. ಉಪವಾಸದ ಮೂಲಕ ದೇಹ ದಂಡಿಸುವುದು ಇವರ ಪದ್ದತಿ
- ಚಂದ್ರಗುಪ್ತ ಮೌರ್ಯರೊಡನೆ ಶ್ರವಣಬೆಳಗೋಳಕ್ಕೆ ಬಂದ ಜೈನ ಮುನಿಯ ಹೆಸರು - ಭದ್ರಬಾಹು
- ದಕ್ಷಿಣ ಭಾರತದಲ್ಲಿ ಜೈನ ಧರ್ಮವನ್ನು ಪ್ರಚಾರ ಮಾಡಿದ ಜೈನ ಮುನಿ - ಭದ್ರಬಾಹು
- ಜೈನ ಧರ್ಮವನ್ನು ರಕ್ಷಿಸಿ ಬೆಳೆಸಿದ ರಾಜ ಮನೆತನಗಳು - ಪಲ್ಲವರು ,ಗಂಗರು ,ರಾಷ್ಟ್ರಕೂಟರು
- ಜೈನಧರ್ಮದ ಗ್ರಂಥಗಳನ್ನು ಈ ಹೆಸರಿನಿಂದ ಕರೆಯುವರು - ದ್ವಾದಶ ಅಂಗಗಳು
- ಜೈನ ಧರ್ಮದ ಪವಿತ್ರ ಗ್ರಂಥಗಳು
- ಆಚಾರಂಗ ಮತ್ತು ಉಪಾಸಾಂಗ
- ಧವಳ ಮತ್ತು ಜಯಧವಳ
- Extra Tips
- ಮಗಧದ ಇಂದಿನ ಹೆಸರು - ಬಿಹಾರ
- ವೈಶಾಲಿ ನಗರದ ಇಂದಿನ ಹೆಸರು - ವೇಸಾಡ್
- ಜೈನರ ಮೊದಲ ತೀರ್ಥಂಕರ - ಆಧಿನಾಥ ಅಥವಾ ವೃಷಭನಾಥ
- ಜಿನ ಪದದ ಅರ್ಥ - ಇಂದ್ರಿಯಗಳನ್ನು ಪೂರ್ಣ ನಿಗ್ರಹಿಸಿದವನು ಅಥವಾ ಜಯಿಸಿದವನು
- ಜೈನ ಧರ್ಮದ ಕೊನೆಯ ತೀರ್ಥಂಕರ - ಮಹಾವೀರ
- ಕುಂಡಲಿವನದ ಇಂದಿನ ಹೆಸರು - ಬಸುಕುಂದ
- ಮಹಾವೀರನ ಜನನವಾದದ್ದು - 599
- ಮಹಾವೀರನು ಸನ್ಯಾಸಿಯಾದುದ್ದು - ತನ್ನ 30 ನೇ ವಯಸ್ಸಿನಲ್ಲಿ
- ಮಹಾವೀರನ ಪ್ರಥಮ ಗಮಧರ ಅಥವಾ ಶಿಷ್ಯ - ಇಂದ್ರಭೂತಿ
- ಜೈನ ಧರ್ಮ ಗ್ರಂಥಗಳು ಈ ಭಾಷೆಯಲ್ಲಿದೆ - ಪ್ರಾಕೃತ
- ಬಿಂಬಸಾರ ಈ ವಂಶದವರು - ಹರ್ಯಾಂಕ
- ಬಿಂಬಸಾರ ಇನ್ನೋಂದು ಹೆಸರು - ಶ್ರೇಣಿಕ
- ಬಿಂಬಸಾರನ ಪುತ್ರನ ಹೆಸರು - ಅಜಾತಶತೃ
- ಮಹಾವೀರನು ನಿರ್ವಾಣ ಹೊಂದಿದ್ದು ಈ ವಯಸ್ಸಿನಲ್ಲಿ - 72
- ಮಹಾವೀರನು ನಿರ್ವಾಣ ಹೊಂದಿದ್ದ ವರ್ಷ - ಕ್ರಿ.ಪೂ.527
- ಜೈನರ ಕರ್ನಾಟಕದ ಪ್ರಾಚೀನ ಕೇಂದ್ರಗಳು - ಕೊಪ್ಪಳ ಹಾಗೂ ಶ್ರವಣಬೆಳಗೋಳ
- ಬಸದಿಗಳೆಂದರೆ - ಜೈನ ಸನ್ಯಾಸಿಗಳು ವಾಸಿಸುವ ವಸತಿ ಗೃಹ
- ಜೈನರ ಪ್ರಮುಖ ಬಸದಿಗಳು - ಒರಿಸ್ಸಾದ ಹಾಥಿಗುಂಪಾ ,ಕರ್ನಾಟಕದ ಬಾದಾಮಿ
- ಜೈನರ ಯಕ್ಷಿ ಜನಪ್ರಿಯ ದೇವತೆ - ಪದ್ಮಾವತಿ ಯಕ್ಷಿ
- ತೀರ್ಥಂಕರರು ಎಂದರೇ - ಮಾರ್ಗದರ್ಶಕರು ಎಂದರ್ಥ ಅಥವಾ ಭವ ಸಾಗರವನ್ನು ದಾಟಬಲ್ಲ ಧರ್ಮಗುರು
- ಮಹಾವೀರನ ಮೊದಲ ಹೆಸರು - ವರ್ದಮಾನ
- ತ್ರಿಶಾಲಾದೇವಿ ಈ ವಂಶದ ರಾಜ ಕುಮಾರಿ - ವೈಶಾಲಿಯ ಲಿಚ್ಚವಿ ವಂಶ
- ಮಹಾವೀರನ ಹೆಣ್ಣು ಮಗುವಿನ ಹೆಸರು - ಅನೋಜ್ಯ ಅಥವಾ ಪ್ರಿಯದರ್ಶನ
- ವರ್ಧಮಾನನು ಸನ್ಯಾಸತ್ವ ಸ್ವೀಕರಿಸಿದ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾ ಪರಿತ್ಯಾಗ
- ಕೇವಲನ್ , ನಿರ್ಗ್ರಂಥ ಎಂದು ಕರೆಸಿಕೊಂಡವನು - ಮಹಾವೀರ
- ಕೇವಲಿನ್ ಎಂದರೆ - ಮಹಾಜ್ಞಾನಿ
- ನಿರ್ಗ್ರಂಥ ಎಂದರೆ - ಬಂಧಮುಕ್ತ ಎಂದರ್ಥ
- ಮಹಾವೀರನ ಅನುಯಾಯಿಗಳನ್ನು ಬೌದ್ಧ ಕೃತಿಗಳಲ್ಲಿ ಈ ರೀತಿಯಾಗಿ ಸಂಭೋಧಿಸಲಾಗಿದೆ - ನಿರ್ಗ್ರಂಥರು
- ಕರ್ಮ ಸಿದ್ಧಾಂತದ ಪ್ರವರ್ತಕ - ಮಹಾವೀರ
- ಮಹಾವೀರನು ಲೌಕಿಕರಿಗೆ ನೀಡಿದ ಕೆಲ ರಿಯಾಯಿತಿಗಳು
- ಆಕಸ್ಮಿಕ ಹಿಂಸೆ
- ಔದ್ಯೋಗಿಕ ಹಿಂಸೆ
- ರಕ್ಷಣಾ ಸಂಬಂಧಿ ಹಿಂಸೆ
- ಉದ್ದೇಶ ಪೂರ್ವಕ ಹಿಂಸೆ
- ಮೋಕ್ಷ ಸಾಧನೆಯ ಮಾರ್ಗಗಳು
- ತಪಶ್ವರ್ಯ
- ದೇಹದಂಡನೆ
- ಪ್ರಾಯೋಪವೇಶನ ( ಸಲ್ಲೇಖನ )
- ಮೊದಲನೇ ಜೈನ ಸಮ್ಮೇಳನ ನಡೆದ ವರ್ಷ - ಕ್ರಿ.ಪೂ -3 ನೇ ಶತಮಾನ
- ಮೊದಲನೆ ಜೈನ ಸಮ್ಮೇಳನ ಈ ಪ್ರದೇಶದಲ್ಲಿ ನಡೆಯಿತು - ಪಾಟಲಿಪುತ್ರ
- ಮೊದಲ ಜೈನ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದವರು - ಸ್ಥೂಲಭದ್ರ
- ಕ್ರಿ.ಪೂ.5 ನೇ ಶತಮಾನದಲ್ಲಿ - ವಲ್ಲಭಿ ಸಮ್ಮೇಳನ ಗುಜರಾತ್ ನಲ್ಲಿ ದೇವರ್ದಿ ಕಶ್ಮಶರ್ಮನ ಅಧ್ಯಕ್ಷತೆಯಲ್ಲಿ ನಡೆಯಿತು
- ಗಣಧರರ ಗುರು ಪರಂಪರೆಯನ್ನು ಆರಂಭಿಸಿದವರು - ಸುಧರ್ಮ
- ವೃಷಭನಾಥನ ಬಗೆಗೆ ಪ್ರಸ್ತಾಪವಿರುವ ಹಿಂದೂ ಗ್ರಂಥಗಳು - ವಿಷ್ಣು ಪುರಾಣ ಹಾಗೂ ಭಗವತ್ ಪುರಾಣ
- ತ್ರಿರತ್ನಗಳನ್ನು ಪ್ರಚುರಪಡಿಸಿವರು - ಮಹಾವೀರ
- ಕರ್ನಾಟಕದಲ್ಲಿ ಜೈನರ ಪವಿತ್ರ ಯಾತ್ರ ಸ್ಥಳ - ಹಾಸನ ಜಿಲ್ಲೆಯ ಶ್ರವಣಬೆಳಗೋಳ
- ಋಗ್ವೇದ ದಲ್ಲಿ ಈ ತೀರ್ಥಂಕರನ ಕುರಿತು ಪ್ರಸ್ತಾಪವಿದೆ - ವೃಷಭನಾಥ
- ಜೈನ ತತ್ವಕ್ಕಿರುವ ಮತ್ತೋಂದು ಹೆಸರು - ಸ್ಮಾರವಾದ
- 23 ನೇ ತೀರ್ಥಂಕರ ಪಾರ್ಶ್ವನಾಥನು ಈ ವಂಶಕ್ಕೆ ಸೇರಿದವನು - ಕಾಶಿ
- ಪಂಚವ್ರತಗಳನ್ನು ಗೃಹಸ್ಥರು ಪಾಲಿಸುವುದನ್ನು ಈ ಹೆಸರಿನಿಂದ ಕರೆಯುವರು - ಅನುವ್ರತಗಳು
- ಜೈನಧರ್ಮವನ್ನು ರಾಜ್ಯ ಧರ್ಮವನ್ನಾಗಿ ಸ್ವೀಕರಿಸಿದ ಲಿಚ್ಚವಿ ರಾಜ್ಯದ ಯುವ ರಾಜನ ಹೆಸರು - ಅಭಯ
- ಜೈನ ಧರ್ಮದಲ್ಲಿ ಪೋಸಧ ಎಂದರೆ - ಪೌರ್ಣಮಿಯ ದಿನದಂದು ಜೈನರು ಉಪವಾಸ ಮಾಡುವುದು
- ಭದ್ರಬಾಹು ಜೈನ ವಿಹಾರಗಳಿಗೆ - 6 ನೇ ಖಲೀಫ
- ಪಾರ್ಶ್ವನಾಥರು ದೈವಾಧೀನವಾದ ಪ್ರದೇಶ - ಬಂಗಾಳ
- ಮಹಾವೀರನು ತಪಸ್ಸು ಮಾಡಿದ ಆಲದ ಮರ ಜೃಂಬಿಕಾ ವೃಕ್ಷ ಇರುವ ಸ್ಥಳ - ರುಜುಪಾಲಿಕ
- ಜೈನ ಧರ್ಮದ ಮಹಾನ್ ಗುರು - ಸುಧಾರ್ಯ
- ವೃಷಭನಾಥನ ಮಗನ ಹೆಸರು - ಭರತ
- ಜೈನ ಧರ್ಮದ ಅವನತಿಗೆ ಕಾರಣಗಳು
- ಜೈನರ ಅನುಯಾಯಿಗಳಲ್ಲಿ ಧರ್ಮದ ಪ್ರಚಾರದ ಆಸಕ್ತಿ ಕಡಿಮೆಯಾದುದು
- ರಾಜರ ಪ್ರೋತ್ಸಹ ಕ್ರಮೇಣ ಕಡಿಮೆಯಾದುದು
- ಜೈನ ಧರ್ಮದಲ್ಲಿ ಪಂಥದ ರೂಪಣಿ ಹಾಗೂ ಬಿಕ್ಕಟ್ಟು
- ಜಾತಿ ಪದ್ದತಿ ಪುನಃ ತಲೆ ಎತ್ತಿದ್ದು
- ಹಿಂದೂಗಳಲ್ಲಿ ಕಾಣಿಸಿಕೊಂಡ ಸುಧಾರಣಾ ಚಳುವಳಿ
- ಆಚರಣಿಗೆ ನಿಲುಕದ ಮಹಾವೀರನ ಬೋಧನೆಗಳು
- ಪ್ರಸಿದ್ದ ಗೊಮ್ಮಟೇಶ್ವರ ( ಶ್ರವಣಬೆಳಗೋಳ ) ನಿರ್ಮಾತೃ - ಚಾವುಂಡರಾಯ
- ಜೈನರ ಚಿಹ್ನೆ - ಸ್ವಸ್ತಿಕ್ ಮತ್ತು ಅಭಯ ಹಸ್ತ
- ಜಾನರ ಪ್ರಮುಖ ಪೂಜಾಸ್ಥಳ - ಬಸದಿ
- ಪಾರ್ಶ್ವನಾಥನ ತಂದೆ ತಾಯಿ - ಅಶ್ವಸೇನಾ ಮತ್ತು ಪ್ರಭಾವತಿ
- ತ್ರಿಶಾಲಾ ದೇವಿಯ ಅಣ್ಣನ ಹೆಸರು - ಚೇತಕ
- ಜೃಂಬಿಕ ಗ್ರಾಮ ಈ ನದಿಯ ದಂಡೆಯಲ್ಲಿದೆ - ಋಜುಪಾಲಕ ನದಿ
- ಪ್ರಸಿದ್ದ ಮೌಂಟ್ ಅಬು ದೇವಾಲಯದ ನಿರ್ಮಾತೃ - ಗುಜರಾತಿನ ರಾಜಕುಮಾರ ಕುಮಾರ ಪಾಲ
- 1000 ಕಂಬಗಳಿರುವ ಜೈನ ಬಸದಿ ಇರುವ ಕರ್ನಾಟಕ ಸ್ಥಳ - ಮೂಡಬಿದ್ರೆ
- ಜೈನರ ಮೆಕ್ಕಾ ಎಂದು ಕರೆಯಲ್ಪಡುವ ಸ್ಥಳ - ಮೂಡಬಿದ್ರೆ
- ಜೈನರ ಕಾಶಿ ಎಂದು ಕರೆಯಲ್ಪಡುವ ಸ್ಥಳ - ಶ್ರವಣಬೆಳಗೋಳ
Wednesday, 22 March 2017
ಜೈನ ಧರ್ಮ
Featured post
ಕೇವಲ ಐದು ರೂಪಾಯಿಗಳಲ್ಲಿ ನಿಮ್ಮ ಕಿಡ್ನಿ ಸ್ವಚ್ಛಗೊಳಿಸಿಕೊಳ್ಳಿ!
Early Signs and Symptoms of Kidney Problems: ನೋಡಲು ಚಿಕ್ಕ ಗಾತ್ರದಲ್ಲಿದ್ದರೂ ಕೂಡ ಕಿಡ್ನಿಗಳ ಕೆಲಸ ಮಾತ್ರ ಬಹಳ ಪ್ರಮುಖವಾದದ್ದು. ಕಿಡ್ನಿಗಳ ಆರೋಗ್ಯವನ್ನು ಕಾಪ...

-
ತೂಕ ಹಾಗೂ ಅಳತೆಗೆ ಸಂಬಂಧಿಸಿದಂತೆ ಹಿಂದೆ ತೂಕವನ್ನು "ರೂಪಾಯಿ"ಗಳಿಂದಲೇ ಕಂಡುಕೊಂಡಿದ್ದು ನಮಗೆ ಕಂಡುಬರುತ್ತದೆ. ೨೪ ಬೆಳ್ಳಿ "ರೂಪಾಯಿ"ಗಳ ತೂಕವನ್...
-
ಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿ ಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ಧ ಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್...